<p>ಮಂಗಳೂರು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ ಉಪಚುನಾವಣೆಗೆ ಮತಗಟ್ಟೆಗಳಿಗೆ ಮತಪತ್ರ ಮತ್ತು ಸಿಬ್ಬಂಧಿಗಳನ್ನು ಕಳುಹಿಸಿಕೊಡುವ ಮಸ್ಟರಿಂಗ್ ಕಾಯ೯ ಭಾನುವಾರ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಿತು.<br />
ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ‌ ಚುನಾವಣೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರೀಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.</p>