ಪಡುಮಲೆ ದೇಗುಲದ ವ್ಯವಸ್ಥಾಪನ ಸಮಿತಿ ಯ ಮಾಜಿ ಅಧ್ಯಕ್ಷರಾದ ಮನೋಜ್ ರೈ ಪೇರಾಲು ರವರ ಧರ್ಮಪತ್ನಿ ವಿಜಯಾ ರೈ ನಿಧನ

ಪುತ್ತೂರು

news-details

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇಗುಲದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಮನೋಜ್ ರೈ ಪೇರಾಲು ರವರ ಧರ್ಮಪತ್ನಿ ಮುನ್ನಲಾಯಿ ಗುತ್ತು ವಿಜಯಾ ರೈ ಪೇರಾಲು (58) ಅಲ್ಪಕಾಲದ ಅನಾರೋಗ್ಯದಲ್ಲಿ ನ.15 ರಂದು ಮಂಗಳೂರು ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಮೃತರು ಪತಿ ಮನೋಜ್ ರೈ ಪೇರಾಲು, ಪುತ್ರಿ ತನ್ವಿ ರೈ ಹಾಗೂ ಅಪಾರ ಬಂಧು ಮಿತ್ರರು ಹಾಗೂ ಕುಟುಂಬಸ್ತರನ್ನು ಅಗಲಿದ್ದಾರೆ.
ಮೃತರ ಮನೆಗೆ ಅಪಾರ ಸಂಖ್ಯೆಯಲ್ಲಿ ಗಣ್ಯರು,ವಿವಿಧ ರಾಜಕೀಯ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ,ಮುಖ್ಯಸ್ಥರು ಭೇಟಿ ನೀಡಿ ಸಂತಾಪ ಸೂಚಿಸಿದರು.

news-details