ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಕ್ರೀಡೆ

news-details

<p>ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಅಕ್ಟೋಬರ್ 23ರಿಂದ 27ರವರೆಗೆ ಸರಸ್ವತಿ</p>

<p>ವಿದ್ಯಾಪೀಠ ವಸತಿ ಶಾಲೆ ಸತ್ನಾ ,ಮಧ್ಯ ಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ</p>

<p>ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಪ್ರಥಮ ಪಿಯುಸಿ</p>

<p>ವಿದ್ಯಾರ್ಥಿಗಳಾದ ಸಾತ್ವಿಕ್ ಆರ್&zwnj;, ಚವನ್&zwnj; ಕುಮಾರ್&zwnj;, ಸಚಿತ್ ಪಿ.ಕೆ, ಸಮೃಧ್ಧಿ ಜೆ. ಶೆಟ್ಟಿ, ರಿಧಿ ಸಿ ಶೆಟ್ಟಿ,</p>

<p>ಎಂ ಪವಿತ್ರಾ ಇವರು ಭಾಗವಹಿಸಲಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,</p>

<p>ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಶುಭಹಾರೈಸಿರುತ್ತಾರೆ.</p>

<p>ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್&zwnj;, ಡಾ. ಜ್ಯೋತಿ ಮತ್ತು ಯತೀಶ್&zwnj;</p>

<p>ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.</p>

news-details